ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.
ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು. ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…