ಬಳ್ಪ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತನ್ನ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತಾರೆ. ನಂತರ ಅನುಷ್ಟಾನದ ಹೊತ್ತಿಗೆ ಸ್ಥಳೀಯರೇ ಮುತುವರ್ಜಿ ವಹಿಸಬೇಕಾಗುತ್ತದೆ. ಒಂದು ವೇಳೆ ಕಾಮಗಾರಿ ಕಳಪೆಯಾದರೇ ಜನರೇ ಹೋರಾಟ ಮಾಡಬೇಕಾಗುತ್ತದೆ. ಆದರೆ ತಾಲೂಕು ಪಂಚಾಯತ್ ಸದಸ್ಯ ಅಶೋಕ್ ನೆಕ್ರಾಜೆ ಅನುದಾನ ಬಿಡುಗಡೆ ಮಾತ್ರವಲ್ಲ ತಾನೇ ಖುದ್ದಾಗಿ ವೀಕ್ಷಿಸಿದರು ಹಾಗೂ ಮರುದಿನ ನೀರು ಹಾಯಿಸುವಲ್ಲೂ ಪಾತ್ರ ವಹಿಸಿದರು.
ಬಳ್ಪ ಸಂಸದರ ಆದರ್ಶ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಂಡಿತ್ತು. ಬಳ್ಪದ, ಬಳ್ಪ- ಎಣ್ಣೆಮಜಲು ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಯು ಈಗ ನಡೆಯುತ್ತಿದೆ. ಇದೀಗ ವಿಶೇಷ ಕಾಳಜಿಯಿಂದ ಈ ಕಾಮಗಾರಿ ನಡೆಯುತ್ತಿದೆ.
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…