ಸುಳ್ಯ: ಕಾಯರ್ತೋಡಿ ಮಿತ್ರ ಬಳಗದ ವತಿಯಿಂದ ವನಮಹೋತ್ಸವ ಆಚರಣೆ ಕಾರ್ಯಕ್ರಮ ಶ್ರೀ ಮಹಾವಿಷ್ಣು ದೇವಸ್ಥಾನ ಕಾಯರ್ತೋಡಿ ಇದರ ವಠಾರದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರ ಬಳಗದ ಅಧ್ಯಕ್ಷ ಅನಿಲ್ ರಾಜ್ ವಹಿಸಿದ್ದರು.ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಹಂದೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಿತ್ರ ಬಳಗದ ಪೂರ್ವಾಧ್ಯಕ್ಷರುಗಳು ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ದೀಪಕ್ ಸ್ವಾಗತಿಸಿ ಪೂರ್ವ ಅಧ್ಯಕ್ಷ ಭವಾನಿ ಪ್ರಸಾದ್ ಎನ್ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ. ಸಿ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…