ಸುಳ್ಯ: ಕಾಯರ್ತೋಡಿ ಮಿತ್ರ ಬಳಗದ ವತಿಯಿಂದ ವನಮಹೋತ್ಸವ ಆಚರಣೆ ಕಾರ್ಯಕ್ರಮ ಶ್ರೀ ಮಹಾವಿಷ್ಣು ದೇವಸ್ಥಾನ ಕಾಯರ್ತೋಡಿ ಇದರ ವಠಾರದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರ ಬಳಗದ ಅಧ್ಯಕ್ಷ ಅನಿಲ್ ರಾಜ್ ವಹಿಸಿದ್ದರು.ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಹಂದೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಿತ್ರ ಬಳಗದ ಪೂರ್ವಾಧ್ಯಕ್ಷರುಗಳು ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ದೀಪಕ್ ಸ್ವಾಗತಿಸಿ ಪೂರ್ವ ಅಧ್ಯಕ್ಷ ಭವಾನಿ ಪ್ರಸಾದ್ ಎನ್ ವಂದಿಸಿದರು. ಶಿಕ್ಷಕ ದೇವಿಪ್ರಸಾದ ಜಿ. ಸಿ ನಿರೂಪಿಸಿದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…