ಸುಳ್ಯ: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಊರ ಹಾಗೂ ಪರ ಊರ ಭಕ್ತರಿಂದ ಸೀಯಾಳ ಅಭಿಷೇಕ ನಡೆಯಿತು.
ಮಳೆ ಬಾರದೇ ಕೃಷಿಗೆ, ಕುಡಿಯಲು ನೀರಿಲ್ಲದೆ ಜನರು ಪರದಾಡಲು ಪ್ರಾರಂಭಿಸಿ ಇದೀಗ ದೇವರಿಗೆ ಮೊರೆಹೋಗುವುದೆಂದು ಕಾರ್ಯರ್ತೋಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರು ತೀರ್ಮಾನಿಸಿ ಇತ್ತೀಚೆಗೆ ಸೀಯಾಳ ಅಭಿಷೇಕ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು, ಶ್ರೀ ವ್ಯಾರ್ಘ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೋಕೆಸ್ತರರು ಡಿ.ಎಸ್ ಶೇಷಪ್ಪ ಗೌಡ, ವೆಂಕಟ್ರಮಣ ಡಿ ಎಸ್ ಶಿವರಾಮ ಬಳ್ಳಡ್ಕ, ಶ್ರೀಮತಿ ಜಯಂತಿ ಹರಿಶ್ಚಂದ್ರ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ರಘುರಾಮ ಹಂದೆ ಹಾಗೂ ಬಳಗದವರು ಕಾರ್ಯಕ್ರಮವನ್ನು ನೆರವೇರಿಸಿದರು.
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…
ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…
ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…
ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್ 3 ರವರೆಗೆ ಮಳೆಯ ಸಾಧ್ಯತೆ…
ವಾಣಿ ವಿಲಾಸ ಸಾಗರ ಜಲಾಶಯದ ಸಮೀಪದಲ್ಲೇ ಹಿರಿಯೂರಿನ ಅಡಿಕೆ ರೈತರು ನೀರಿನ ಕೊರತೆಯಿಂದ…