ಸುಳ್ಯ: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಊರ ಹಾಗೂ ಪರ ಊರ ಭಕ್ತರಿಂದ ಸೀಯಾಳ ಅಭಿಷೇಕ ನಡೆಯಿತು.
ಮಳೆ ಬಾರದೇ ಕೃಷಿಗೆ, ಕುಡಿಯಲು ನೀರಿಲ್ಲದೆ ಜನರು ಪರದಾಡಲು ಪ್ರಾರಂಭಿಸಿ ಇದೀಗ ದೇವರಿಗೆ ಮೊರೆಹೋಗುವುದೆಂದು ಕಾರ್ಯರ್ತೋಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರು ತೀರ್ಮಾನಿಸಿ ಇತ್ತೀಚೆಗೆ ಸೀಯಾಳ ಅಭಿಷೇಕ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು, ಶ್ರೀ ವ್ಯಾರ್ಘ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೋಕೆಸ್ತರರು ಡಿ.ಎಸ್ ಶೇಷಪ್ಪ ಗೌಡ, ವೆಂಕಟ್ರಮಣ ಡಿ ಎಸ್ ಶಿವರಾಮ ಬಳ್ಳಡ್ಕ, ಶ್ರೀಮತಿ ಜಯಂತಿ ಹರಿಶ್ಚಂದ್ರ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ರಘುರಾಮ ಹಂದೆ ಹಾಗೂ ಬಳಗದವರು ಕಾರ್ಯಕ್ರಮವನ್ನು ನೆರವೇರಿಸಿದರು.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…