ಸುಳ್ಯ: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಊರ ಹಾಗೂ ಪರ ಊರ ಭಕ್ತರಿಂದ ಸೀಯಾಳ ಅಭಿಷೇಕ ನಡೆಯಿತು.
ಮಳೆ ಬಾರದೇ ಕೃಷಿಗೆ, ಕುಡಿಯಲು ನೀರಿಲ್ಲದೆ ಜನರು ಪರದಾಡಲು ಪ್ರಾರಂಭಿಸಿ ಇದೀಗ ದೇವರಿಗೆ ಮೊರೆಹೋಗುವುದೆಂದು ಕಾರ್ಯರ್ತೋಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರು ತೀರ್ಮಾನಿಸಿ ಇತ್ತೀಚೆಗೆ ಸೀಯಾಳ ಅಭಿಷೇಕ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು, ಶ್ರೀ ವ್ಯಾರ್ಘ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೋಕೆಸ್ತರರು ಡಿ.ಎಸ್ ಶೇಷಪ್ಪ ಗೌಡ, ವೆಂಕಟ್ರಮಣ ಡಿ ಎಸ್ ಶಿವರಾಮ ಬಳ್ಳಡ್ಕ, ಶ್ರೀಮತಿ ಜಯಂತಿ ಹರಿಶ್ಚಂದ್ರ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ರಘುರಾಮ ಹಂದೆ ಹಾಗೂ ಬಳಗದವರು ಕಾರ್ಯಕ್ರಮವನ್ನು ನೆರವೇರಿಸಿದರು.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…