ಸುಳ್ಯ: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಊರ ಹಾಗೂ ಪರ ಊರ ಭಕ್ತರಿಂದ ಸೀಯಾಳ ಅಭಿಷೇಕ ನಡೆಯಿತು.
ಮಳೆ ಬಾರದೇ ಕೃಷಿಗೆ, ಕುಡಿಯಲು ನೀರಿಲ್ಲದೆ ಜನರು ಪರದಾಡಲು ಪ್ರಾರಂಭಿಸಿ ಇದೀಗ ದೇವರಿಗೆ ಮೊರೆಹೋಗುವುದೆಂದು ಕಾರ್ಯರ್ತೋಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರು ತೀರ್ಮಾನಿಸಿ ಇತ್ತೀಚೆಗೆ ಸೀಯಾಳ ಅಭಿಷೇಕ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು, ಶ್ರೀ ವ್ಯಾರ್ಘ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೋಕೆಸ್ತರರು ಡಿ.ಎಸ್ ಶೇಷಪ್ಪ ಗೌಡ, ವೆಂಕಟ್ರಮಣ ಡಿ ಎಸ್ ಶಿವರಾಮ ಬಳ್ಳಡ್ಕ, ಶ್ರೀಮತಿ ಜಯಂತಿ ಹರಿಶ್ಚಂದ್ರ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ರಘುರಾಮ ಹಂದೆ ಹಾಗೂ ಬಳಗದವರು ಕಾರ್ಯಕ್ರಮವನ್ನು ನೆರವೇರಿಸಿದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…