ಸುಳ್ಯ: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ಊರ ಹಾಗೂ ಪರ ಊರ ಭಕ್ತರಿಂದ ಸೀಯಾಳ ಅಭಿಷೇಕ ನಡೆಯಿತು.
ಮಳೆ ಬಾರದೇ ಕೃಷಿಗೆ, ಕುಡಿಯಲು ನೀರಿಲ್ಲದೆ ಜನರು ಪರದಾಡಲು ಪ್ರಾರಂಭಿಸಿ ಇದೀಗ ದೇವರಿಗೆ ಮೊರೆಹೋಗುವುದೆಂದು ಕಾರ್ಯರ್ತೋಡಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಊರವರು ತೀರ್ಮಾನಿಸಿ ಇತ್ತೀಚೆಗೆ ಸೀಯಾಳ ಅಭಿಷೇಕ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಗದೀಶ್ ಪಡ್ಪು, ಶ್ರೀ ವ್ಯಾರ್ಘ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೋಕೆಸ್ತರರು ಡಿ.ಎಸ್ ಶೇಷಪ್ಪ ಗೌಡ, ವೆಂಕಟ್ರಮಣ ಡಿ ಎಸ್ ಶಿವರಾಮ ಬಳ್ಳಡ್ಕ, ಶ್ರೀಮತಿ ಜಯಂತಿ ಹರಿಶ್ಚಂದ್ರ, ಊರ ಹಾಗೂ ಪರ ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಅರ್ಚಕ ರಘುರಾಮ ಹಂದೆ ಹಾಗೂ ಬಳಗದವರು ಕಾರ್ಯಕ್ರಮವನ್ನು ನೆರವೇರಿಸಿದರು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…