ಬೆಳ್ಳಾರೆ: ಯಕ್ಷಗಾನದ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ಅವರು ಚಲಾಯಿಸುತ್ತಿದ್ದ ಕಾರು ಪುತ್ತೂರು ತಾಲೂಕು ತಿಂಗಳಾಡಿ ಸಮೀಪ ಅಫಘಾತ ನಡೆದು ಗಣಪತಿ ಭಟ್ ಹಾಗೂ ಅವರ ಪತ್ನಿ ಗಾಯಗೊಂಡಿದ್ದಾರೆ. ತಕ್ಷಣವೇ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.
ಕಲ್ಲಡ್ಕದಲ್ಲಿ ಖಾಸಗಿ ಕಾರ್ಯಕ್ರಮ ಮುಗಿಸಿ ಬೆಳ್ಳಾರೆ ಕಡೆಗೆ ದಂಪತಿಗಳು ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…