Advertisement
MIRROR FOCUS

ಕಾರ್ಗಿಲ್‌ ವಿಜಯ ದಿವಸ್‌ | ವೀರ ಯೋಧರಿಗೆ ಶತ ಶತ ನಮನ |

Share

ಜುಲೈ  26. ಕಾರ್ಗಿಲ್ ವಿಜಯ ದಿವಸ್ | ಮತ್ತೊಮ್ಮೆ ಮೊಳಗಲಿ ಜೈ ಹಿಂದ್ | ಹುತಾತ್ಮರಾದ ವೀರ ಯೋಧರಿಗೆ ಶತ ಶತ ನಮನ |

Advertisement
Advertisement
Advertisement
Advertisement

ಭಾರತದ ಗಡಿಯೊಳಗೆ ನುಗ್ಗಿದ ಪಾಕ್‌  ಸೈನಿಕರು ಹಾಗೂ ಉಗ್ರರನ್ನು ಹಿಮ್ಮೆಟ್ಟಿಸಿದ ವಿಜಯದ ದಿನ. ಈ ವಿಜಯದ  ಜೊತೆಗೆ ಈ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಈ ದಿನವು ಭಾರತೀಯ ಇತಿಹಾಸದಲ್ಲಿ ‘ಕಾರ್ಗಿಲ್ ವಿಜಯ ದಿವಸ’ವಾಗಿ  ಉಳಿಯಿತು. ಭಾರತೀಯ ಸೈನಿಕರ ಧೈರ್ಯ ಸಾಹಸಕ್ಕೆ ದೇಶದಾದ್ಯಂತ ‌ಮೆಚ್ಚುಗೆ ವ್ಯಕ್ತವಾಯಿತು. ಯುದ್ಧದಲ್ಲಿ  ಹುತಾತ್ಮರಾದ ಯೋಧರಿಗೆ ವೀರ ಚಕ್ರ ನೀಡಿ ಗೌರವಿಸಲಾಯಿತು. ದೇಶಕ್ಕಾಗಿ ವೀರಮರಣವಪ್ಪಿದ ಸೈನಿಕರ ಸ್ಮರಣಾರ್ಥ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ.

Advertisement

 

Advertisement

 

1999 ರ ಮೇ 9ರಂದು ಭಾರತದ ಗಡಿಯೊಳಗೆ ಪಾಕಿಸ್ತಾನದ ಸೈನಿಕರು  ಮತ್ತು ಉಗ್ರರು ನುಸುಳಿದ್ದು ಯುದ್ಧಕ್ಕೆ ಕಾರಣವಾಯಿತು. ಜಮ್ಮು ಕಾಶ್ಮೀರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಗುರಿಯೊಂದಿದೆ  ಪಾಕ್ ​ ಸೈನಿಕರು ದಾಳಿ ಪ್ರಾರಂಭಿಸಿದ್ದರು. ಆದರೆ ಕದನ ವಿರಾಮದಲ್ಲಿದ್ದ ಭಾರತೀಯ ಸೇನೆ ಸರಕಾರದ ಆದೇಶಕ್ಕಾಗಿ ಕಾಯುತ್ತಿತ್ತು, ಆದರೆ ಉಗ್ರರು ಹಾಗೂ ಪಾಕ್‌ ಸೈನಿಕರು ಅರ್ಧ ಭಾಗ ಆಕ್ರಮಿಸಿದ್ದರು. ಹೀಗಾಗಿ ಯುದ್ಧ ಅನಿವಾರ್ಯವಾಯಿತು. ಅಂದು ಭಾರತದ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ದಿಟ್ಟ ನಿರ್ಧಾರ ಕೈಗೊಂಡು  ಸೇನಾಧಿಕಾರಿಗೆ ಯುದ್ಧ ಘೋಷಿಸಲು ಸೂಚಿಸಿದರು. ಅಧಿಕಾರಿಗಳ ಆದೇಶದಂತೆ ಕಾರ್ಗಿಲ್ ಬೆಟ್ಟಕ್ಕೆ ತೆರಳಿದ ಭಾರತೀಯ ಸೈನಿಕರು ರಣಾಂಗಣದಲ್ಲಿ ಹೋರಾಡಿದರು. ಯಶಸ್ಸು ಪಡೆದರು. ಈ ಹೊತ್ತಿಗೆ  ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು.  ಜಲೈ26 ರಂದು ಉಗ್ರರನ್ನು ಮತ್ತು ಪಾಕ್​ ಸೈನಿಕರನ್ನು  ಹಿಮ್ಮೆಟ್ಟಿಸಿ ಅಧಿಕೃತವಾಗಿ ಜಯವನ್ನು ಘೋಷಿಸಿದ ದಿನವಾಯಿತು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

37 mins ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

14 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

15 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

15 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

15 hours ago

ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ

ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…

15 hours ago