Advertisement
MIRROR FOCUS

ಕಾರ್ಗಿಲ್‌ ವಿಜಯ ದಿವಸ್‌ | ವೀರ ಯೋಧರಿಗೆ ಶತ ಶತ ನಮನ |

Share

ಜುಲೈ  26. ಕಾರ್ಗಿಲ್ ವಿಜಯ ದಿವಸ್ | ಮತ್ತೊಮ್ಮೆ ಮೊಳಗಲಿ ಜೈ ಹಿಂದ್ | ಹುತಾತ್ಮರಾದ ವೀರ ಯೋಧರಿಗೆ ಶತ ಶತ ನಮನ |


ಭಾರತದ ಗಡಿಯೊಳಗೆ ನುಗ್ಗಿದ ಪಾಕ್‌  ಸೈನಿಕರು ಹಾಗೂ ಉಗ್ರರನ್ನು ಹಿಮ್ಮೆಟ್ಟಿಸಿದ ವಿಜಯದ ದಿನ. ಈ ವಿಜಯದ  ಜೊತೆಗೆ ಈ ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು. ಈ ದಿನವು ಭಾರತೀಯ ಇತಿಹಾಸದಲ್ಲಿ ‘ಕಾರ್ಗಿಲ್ ವಿಜಯ ದಿವಸ’ವಾಗಿ  ಉಳಿಯಿತು. ಭಾರತೀಯ ಸೈನಿಕರ ಧೈರ್ಯ ಸಾಹಸಕ್ಕೆ ದೇಶದಾದ್ಯಂತ ‌ಮೆಚ್ಚುಗೆ ವ್ಯಕ್ತವಾಯಿತು. ಯುದ್ಧದಲ್ಲಿ  ಹುತಾತ್ಮರಾದ ಯೋಧರಿಗೆ ವೀರ ಚಕ್ರ ನೀಡಿ ಗೌರವಿಸಲಾಯಿತು. ದೇಶಕ್ಕಾಗಿ ವೀರಮರಣವಪ್ಪಿದ ಸೈನಿಕರ ಸ್ಮರಣಾರ್ಥ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಗುತ್ತಿದೆ.

 

 

1999 ರ ಮೇ 9ರಂದು ಭಾರತದ ಗಡಿಯೊಳಗೆ ಪಾಕಿಸ್ತಾನದ ಸೈನಿಕರು  ಮತ್ತು ಉಗ್ರರು ನುಸುಳಿದ್ದು ಯುದ್ಧಕ್ಕೆ ಕಾರಣವಾಯಿತು. ಜಮ್ಮು ಕಾಶ್ಮೀರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಗುರಿಯೊಂದಿದೆ  ಪಾಕ್ ​ ಸೈನಿಕರು ದಾಳಿ ಪ್ರಾರಂಭಿಸಿದ್ದರು. ಆದರೆ ಕದನ ವಿರಾಮದಲ್ಲಿದ್ದ ಭಾರತೀಯ ಸೇನೆ ಸರಕಾರದ ಆದೇಶಕ್ಕಾಗಿ ಕಾಯುತ್ತಿತ್ತು, ಆದರೆ ಉಗ್ರರು ಹಾಗೂ ಪಾಕ್‌ ಸೈನಿಕರು ಅರ್ಧ ಭಾಗ ಆಕ್ರಮಿಸಿದ್ದರು. ಹೀಗಾಗಿ ಯುದ್ಧ ಅನಿವಾರ್ಯವಾಯಿತು. ಅಂದು ಭಾರತದ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ದಿಟ್ಟ ನಿರ್ಧಾರ ಕೈಗೊಂಡು  ಸೇನಾಧಿಕಾರಿಗೆ ಯುದ್ಧ ಘೋಷಿಸಲು ಸೂಚಿಸಿದರು. ಅಧಿಕಾರಿಗಳ ಆದೇಶದಂತೆ ಕಾರ್ಗಿಲ್ ಬೆಟ್ಟಕ್ಕೆ ತೆರಳಿದ ಭಾರತೀಯ ಸೈನಿಕರು ರಣಾಂಗಣದಲ್ಲಿ ಹೋರಾಡಿದರು. ಯಶಸ್ಸು ಪಡೆದರು. ಈ ಹೊತ್ತಿಗೆ  ಯುದ್ದದಲ್ಲಿ ಭಾರತೀಯ 530 ಯೋಧರು ಹುತಾತ್ಮರಾದರು.  ಜಲೈ26 ರಂದು ಉಗ್ರರನ್ನು ಮತ್ತು ಪಾಕ್​ ಸೈನಿಕರನ್ನು  ಹಿಮ್ಮೆಟ್ಟಿಸಿ ಅಧಿಕೃತವಾಗಿ ಜಯವನ್ನು ಘೋಷಿಸಿದ ದಿನವಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

2 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

9 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

9 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

17 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

19 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago