ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಂದರ್ಭ ಎಳೆಯುವ ರಥಗಳಿಗೆ ಕಾರ್ತಿಕ ಹುಣ್ಣಿಮೆಯ ದಿನವಾದ ಮಂಗಳವಾರ ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳು ನಡೆಯಿತು. ಶ್ರೀ ದೇಗುಲದಲ್ಲಿ ಪೂಜೆ ನೆರವೇರಿದ ಬಳಿಕ ಜಾತ್ರಾ ಸಮಯದಲ್ಲಿ ಎಳೆಯುವ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸಲು ಪೂಜಾ ಮುಹೂರ್ತವನ್ನು ವಿವಿಧ ವೈಧಿಕ ವಿಧಾನಗಳೊಂದಿಗೆ ನಡೆದ ಬಳಿಕ ರಥಗಳ ಗೂಟಗಳಿಗೆ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ರಥದದ ದಾನಿ ಯುವ ಉದ್ಯಮಿ ಅಜಿತ್ ಶೆಟ್ಟಿ ಕಡಬ,ರಥದ ದಾನಿ ಖ್ಯಾತ ಉದ್ಯಮಿ ಎನ್.ಮುತ್ತಪ್ಪ ರೈ ಅವರ ಸಹೋದರ ಕರುಣಾಕರ ರೈ ದೇರ್ಲ, ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕೇನ್ಯ ರವೀಂದ್ರನಾಥ ಶೆಟ್ಟಿ, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಗ್ರಾ.ಪಂ.ಉಪಾಧ್ಯಕ್ಷ ರಾಜೇಶ್ ಎನ್.ಎಸ್, ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರ ಐತಪ್ಪ ಅರಿಗುಡಿ, ಸಹಗುರಿಕಾರ ದಿನಕರ ಕುಲ್ಕುಂದ ಕಾಲನಿ, ಪ್ರಮುಖರಾದ ಎ.ವಿ.ನಾಗೇಶ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…