ಜಿಲ್ಲೆ

ಕಾರ್ ಕಾರ್ಡಿಯಾಕ್ ಕೇರ್ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಸುಳ್ಯ ತಾಲೂಕಿನ ಪಂಜದಲ್ಲಿರುವ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಪುತ್ರ ಪುನೀತ್ ಕಾನತ್ತೂರು ಅವರ ಮಾಲಕತ್ವದ ಕಾರ್ ಕಾರ್ಡಿಯಾಕ್ ಕೇರ್ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಮೇರಿಹಿಲ್ ಮಹಾಲಸಾ ವೈಭವ್ ನಲ್ಲಿ ಇತ್ತೀಚೆಗೆ ಶುಭಾರಂಭಗೊಂಡಿತು.

Advertisement
Advertisement

ಕಾರಿನ ಡೀ ಕಾರ್ಬನಿಂಗ್ ಸಹಿತ ಎಂಜಿನ್ ಆರೋಗ್ಯ ಕಾಪಾಡುವ, ಹೊಗೆ ಉಗುಳುವುದು ತಡೆಯುವುದು ಸೇರಿದಂತೆ ವಿವಿಧ ಸೌಲಭ್ಯಗಳು ಇಲ್ಲಿ ಲಭ್ಯವಿದೆ. 600 ಸಿಸಿಯಿಂದ 6000 ಸಿಸಿವರೆಗಿನ ವಾಹನಗಳ ಎಂಜಿನ್ ಡೀ ಕಾರ್ಬನಿಂಗ್ ಜಪಾನ್ ತಂತ್ರಜ್ಞಾನ್ ಮೂಲಕ ಶುಭ್ರಗೊಳಿಸಲಾಗುತ್ತದೆ ಎಂದು ಪುನೀತ್ ಕಾನತ್ತೂರು ತಿಳಿಸಿದ್ದಾರೆ.

ಕಾರ್ ಕಾರ್ಡಿಯಾಕ್ ಕೇರ್ ಅನ್ನು ಡಾ.ದೇವಿಪ್ರಸಾದ್ ಕಾನತ್ತೂರು ಉದ್ಘಾಟಿಸಿದರು.ಈ ಸಂದರ್ಭ ಕಾನತ್ತೂರು ನಾಲ್ವರ್ ದೈವಸ್ಥಾನದ ಆಡಳಿತ ಮೊಕ್ತೇಸರ  ಕೆ.ಪಿ ಮಾಲಿಂಗು ನಾಯರ್ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ, ಕಾರ್ ಡೆಕೋರ್ ಮಾಲಕ ಮುಖೇಶ್ ಹೆಗ್ಡೆ, ತಿರುವಂತನಪುರ ಕಾರ್ ಕಾರ್ಡಿಯಾಕ್ ಕೇರ್ ನ ಪ್ರಭಾಕರನ್ ಗೋಪಿನಾಥ್ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಡಾ.ಜಯಕೀರ್ತಿ ಜೈನ್ ಅತಿಥಿಗಳಾಗಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

5 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

6 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

7 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

7 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

7 hours ago