Advertisement
ಜಿಲ್ಲೆ

ಕಾರ್ ಕಾರ್ಡಿಯಾಕ್ ಕೇರ್ ಉದ್ಘಾಟನೆ

Share

ಮಂಗಳೂರು: ಸುಳ್ಯ ತಾಲೂಕಿನ ಪಂಜದಲ್ಲಿರುವ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಪುತ್ರ ಪುನೀತ್ ಕಾನತ್ತೂರು ಅವರ ಮಾಲಕತ್ವದ ಕಾರ್ ಕಾರ್ಡಿಯಾಕ್ ಕೇರ್ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಮೇರಿಹಿಲ್ ಮಹಾಲಸಾ ವೈಭವ್ ನಲ್ಲಿ ಇತ್ತೀಚೆಗೆ ಶುಭಾರಂಭಗೊಂಡಿತು.

ಕಾರಿನ ಡೀ ಕಾರ್ಬನಿಂಗ್ ಸಹಿತ ಎಂಜಿನ್ ಆರೋಗ್ಯ ಕಾಪಾಡುವ, ಹೊಗೆ ಉಗುಳುವುದು ತಡೆಯುವುದು ಸೇರಿದಂತೆ ವಿವಿಧ ಸೌಲಭ್ಯಗಳು ಇಲ್ಲಿ ಲಭ್ಯವಿದೆ. 600 ಸಿಸಿಯಿಂದ 6000 ಸಿಸಿವರೆಗಿನ ವಾಹನಗಳ ಎಂಜಿನ್ ಡೀ ಕಾರ್ಬನಿಂಗ್ ಜಪಾನ್ ತಂತ್ರಜ್ಞಾನ್ ಮೂಲಕ ಶುಭ್ರಗೊಳಿಸಲಾಗುತ್ತದೆ ಎಂದು ಪುನೀತ್ ಕಾನತ್ತೂರು ತಿಳಿಸಿದ್ದಾರೆ.

ಕಾರ್ ಕಾರ್ಡಿಯಾಕ್ ಕೇರ್ ಅನ್ನು ಡಾ.ದೇವಿಪ್ರಸಾದ್ ಕಾನತ್ತೂರು ಉದ್ಘಾಟಿಸಿದರು.ಈ ಸಂದರ್ಭ ಕಾನತ್ತೂರು ನಾಲ್ವರ್ ದೈವಸ್ಥಾನದ ಆಡಳಿತ ಮೊಕ್ತೇಸರ  ಕೆ.ಪಿ ಮಾಲಿಂಗು ನಾಯರ್ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ, ಕಾರ್ ಡೆಕೋರ್ ಮಾಲಕ ಮುಖೇಶ್ ಹೆಗ್ಡೆ, ತಿರುವಂತನಪುರ ಕಾರ್ ಕಾರ್ಡಿಯಾಕ್ ಕೇರ್ ನ ಪ್ರಭಾಕರನ್ ಗೋಪಿನಾಥ್ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಡಾ.ಜಯಕೀರ್ತಿ ಜೈನ್ ಅತಿಥಿಗಳಾಗಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

15 minutes ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

46 minutes ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

9 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

9 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

1 day ago