Advertisement
ಜಿಲ್ಲೆ

ಕಾರ್ ಕಾರ್ಡಿಯಾಕ್ ಕೇರ್ ಉದ್ಘಾಟನೆ

Share

ಮಂಗಳೂರು: ಸುಳ್ಯ ತಾಲೂಕಿನ ಪಂಜದಲ್ಲಿರುವ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಪುತ್ರ ಪುನೀತ್ ಕಾನತ್ತೂರು ಅವರ ಮಾಲಕತ್ವದ ಕಾರ್ ಕಾರ್ಡಿಯಾಕ್ ಕೇರ್ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಮೇರಿಹಿಲ್ ಮಹಾಲಸಾ ವೈಭವ್ ನಲ್ಲಿ ಇತ್ತೀಚೆಗೆ ಶುಭಾರಂಭಗೊಂಡಿತು.

ಕಾರಿನ ಡೀ ಕಾರ್ಬನಿಂಗ್ ಸಹಿತ ಎಂಜಿನ್ ಆರೋಗ್ಯ ಕಾಪಾಡುವ, ಹೊಗೆ ಉಗುಳುವುದು ತಡೆಯುವುದು ಸೇರಿದಂತೆ ವಿವಿಧ ಸೌಲಭ್ಯಗಳು ಇಲ್ಲಿ ಲಭ್ಯವಿದೆ. 600 ಸಿಸಿಯಿಂದ 6000 ಸಿಸಿವರೆಗಿನ ವಾಹನಗಳ ಎಂಜಿನ್ ಡೀ ಕಾರ್ಬನಿಂಗ್ ಜಪಾನ್ ತಂತ್ರಜ್ಞಾನ್ ಮೂಲಕ ಶುಭ್ರಗೊಳಿಸಲಾಗುತ್ತದೆ ಎಂದು ಪುನೀತ್ ಕಾನತ್ತೂರು ತಿಳಿಸಿದ್ದಾರೆ.

ಕಾರ್ ಕಾರ್ಡಿಯಾಕ್ ಕೇರ್ ಅನ್ನು ಡಾ.ದೇವಿಪ್ರಸಾದ್ ಕಾನತ್ತೂರು ಉದ್ಘಾಟಿಸಿದರು.ಈ ಸಂದರ್ಭ ಕಾನತ್ತೂರು ನಾಲ್ವರ್ ದೈವಸ್ಥಾನದ ಆಡಳಿತ ಮೊಕ್ತೇಸರ  ಕೆ.ಪಿ ಮಾಲಿಂಗು ನಾಯರ್ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ, ಕಾರ್ ಡೆಕೋರ್ ಮಾಲಕ ಮುಖೇಶ್ ಹೆಗ್ಡೆ, ತಿರುವಂತನಪುರ ಕಾರ್ ಕಾರ್ಡಿಯಾಕ್ ಕೇರ್ ನ ಪ್ರಭಾಕರನ್ ಗೋಪಿನಾಥ್ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಡಾ.ಜಯಕೀರ್ತಿ ಜೈನ್ ಅತಿಥಿಗಳಾಗಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

1 hour ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

12 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

16 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

1 day ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

1 day ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

2 days ago