ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.
ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …