ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.
ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…