ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.
ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…