ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.
ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.
ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್…
ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.
ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…
ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…
ಕೊರೋನಾ(Corona) ಬಂದು ಈಗಾಗಲೇ 4 ವರ್ಷ ಕಳೆಯಿತು. ಅದಕ್ಕೆ ಬೇಕಾದ ಲಸಿಕೆಯನ್ನು(Vaccination) ಸರ್ಕಾರವೇ(Govt)…
ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ.…