ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.
ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…