ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.
ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…