ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.
ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…