ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಗಾಯಗೊಂಡ ಸ್ಥಿತಿಯಲ್ಲಿರುವ ಕಾಡಾನೆ ಚಡಪಡಿಸುತ್ತಲೇ ಇದೆ. ಕಾಲು ನೋವಿನಿಂದ ಚಡಪಡಿಕೆ ಹೆಚ್ಚಿದೆ. ಇದ್ದಲ್ಲೇ ಸುತ್ತು ಬರುತ್ತಿದೆ. ಹತ್ತಿರ ಬಂದರೆ ಓಡಿಸುವ ಪ್ರಯತ್ನ ಮಾಡುತ್ತದೆ. ಹೀಗಾಗಿ ಅರಣ್ಯ ಇಲಾಖೆಯ ಸಿಬಂದಿಗಳಿಗೂ ಚಡಪಡಿಕೆ ಶುರುವಾಗಿದೆ.
ಗುರುವಾರ ಪಶುವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅವರಿಗೆ ಕಾಡಾನಗೆ ಚಿಕಿತ್ಸೆ ನೀಡುವುದು ಕಷ್ಟದ ಕೆಲಸ ಎಂದು ಹೇಳಿದರು ಕಾರಣ ವಿಶೇಷ ಪರಿಣತರನ್ನು ಸಂಪರ್ಕಿಸಲಾಗಿದೆ. ಆನೆಯ ಕಾಲಿನಲ್ಲಿ ನೋವಾಗಿ ಕೀವು ತುಂಬಿರುವುದು ಕಂಡುಬರುತ್ತದೆ. ಈಗ ಆನೆ ಚಡಪಡಿಕೆ ಹೆಚ್ಚಾಗಿದೆ. ಸದ್ಯಕ್ಕೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…