ಕಾವು: ಓಮ್ನಿ-ಲಾರಿ ನಡುವೆ ಅಪಘಾತದಲ್ಲಿ ಕೊಡಿಪಾಡಿಯ ನಾರಾಯಣ ಜೋಯಿಷ ಮೃತ್ಯು

February 23, 2020
10:25 PM

ಪುತ್ತೂರು: ಪೆರ್ಲಂಪಾಡಿ ಕಡೆ ಹೋಗುತ್ತಿದ್ದ ಓಮ್ನಿಗೆ ಎದುರಿನಿಂದ ಬರುತ್ತಿದ್ದ ಲಾರಿ ನಡುವೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಫೆ.23ರಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದ್ದು, ಓರ್ವರು ಮೃತಪಟ್ಟಿದ್ದಾರೆ.

 

ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರುತಿ ಓಮ್ನಿ ಚಲಾಯಿಸುತ್ತಿದ್ದ ಕೊಡಿಪ್ಪಾಡಿ ನಾರಾಯಣ ಜೋಯಿಷ ಅವರು ಮೃತಪಟ್ಟ ದುರ್ದೈವಿ. ನಾರಾಯಣ ಜೋಯಿಷ ಅವರು ಪೆರ್ಲಂಪಾಡಿ ತರವಾಡು ಮನೆಯಲ್ಲಿ ಕಾರ್ಯಕ್ರಮ ನಿಮಿತ್ತ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದ ತಕ್ಷಣ ಓಮ್ನಿಯ ಹಿಂದೆ ಕಾರಿನಲ್ಲಿ ಬರುತ್ತಿದ್ದ ನಾರಾಯಣ ಜೋಯಿಷ ಅವರ ಪುತ್ರ, ಸಂಬಂಧಿಕರು ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ
July 30, 2026
4:18 PM
by: ಸಾಯಿಶೇಖರ್ ಕರಿಕಳ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror