ಕಾವು ನನ್ಯಕ್ಕೆ ರಾಘವೇಶ್ವರ ಶ್ರೀ ಭೇಟಿ

May 5, 2019
11:04 AM
ಪೆರ್ನಾಜೆ:  ಕಾವು-ನನ್ಯದಲ್ಲಿ ಇತ್ತೀಚೆಗೆ ಈಶ್ವರ ಮಂಗಲ ಪ್ರಾಂತ ಹವ್ಯಕ ಮಹಾಸಭಾ ದಿಂದ ಲೋಕಾರ್ಪಣೆ ಗೊಂಡ ಜನಮಂಗಲಕ್ಕೆ  ಶ್ರೀ ರಾಮಚಂದ್ರಾ ಪುರ ಮಠದ  ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ ನೀಡಿದರು.
ಈ ಸಂದರ್ಭ ಜನಮಂಗಲ  ಸಭಾ ಭವನದ ಹೆಸರಿನ ಬಗ್ಗೆ ಶ್ರೀಗಳು ವಿವರಣೆ ನೀಡಿದರು. ಈ ಸಂದರ್ಭ ಈಶ್ವರ ಮಂಗಲ ಪ್ರಾಂತ ಹವ್ಯಕದ ಅಧ್ಯಕ್ಷ  ಶಿವಪ್ರಸಾದ್ ಪಟ್ಟೆ,  ಬರೆಕರೆ ಸೀತಾರಾಮ್ ಭಟ್, ಮಳಿ ರಾಮಚಂದ್ರ ಭಟ್ ಮುಂತಾದವರು ತುಳಸಿ ಹಾರ ಹಾಕಿ ಸ್ವಾಗತಿಸಿದರು.
 ವೇ.ಮೂ ಪಟ್ಲ ಮೂಲೆ ಕೃಷ್ಣ ಕುಮಾರ ಉಪಾಧ್ಯಾಯ, ಜಿ.ಕೆ ಮಹಾಬಲೇಶ್ವರ ಭಟ್ ಕೊನೆತೂಟ,  ಈಶ್ವರ ಮಂಗಲ ಪ್ರಾಂತ ಹವ್ಯಕ ಮಹಾಸಭಾದ ಪದಾದಿಕಾರಿಗಳು, ಗುರಿಕ್ಕಾರರು, ಮಂಡಲದ ಪದಾದಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror