ಕಾವು ನನ್ಯಕ್ಕೆ ರಾಘವೇಶ್ವರ ಶ್ರೀ ಭೇಟಿ

May 5, 2019
11:04 AM
ಪೆರ್ನಾಜೆ:  ಕಾವು-ನನ್ಯದಲ್ಲಿ ಇತ್ತೀಚೆಗೆ ಈಶ್ವರ ಮಂಗಲ ಪ್ರಾಂತ ಹವ್ಯಕ ಮಹಾಸಭಾ ದಿಂದ ಲೋಕಾರ್ಪಣೆ ಗೊಂಡ ಜನಮಂಗಲಕ್ಕೆ  ಶ್ರೀ ರಾಮಚಂದ್ರಾ ಪುರ ಮಠದ  ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಭೇಟಿ ನೀಡಿದರು.
ಈ ಸಂದರ್ಭ ಜನಮಂಗಲ  ಸಭಾ ಭವನದ ಹೆಸರಿನ ಬಗ್ಗೆ ಶ್ರೀಗಳು ವಿವರಣೆ ನೀಡಿದರು. ಈ ಸಂದರ್ಭ ಈಶ್ವರ ಮಂಗಲ ಪ್ರಾಂತ ಹವ್ಯಕದ ಅಧ್ಯಕ್ಷ  ಶಿವಪ್ರಸಾದ್ ಪಟ್ಟೆ,  ಬರೆಕರೆ ಸೀತಾರಾಮ್ ಭಟ್, ಮಳಿ ರಾಮಚಂದ್ರ ಭಟ್ ಮುಂತಾದವರು ತುಳಸಿ ಹಾರ ಹಾಕಿ ಸ್ವಾಗತಿಸಿದರು.
 ವೇ.ಮೂ ಪಟ್ಲ ಮೂಲೆ ಕೃಷ್ಣ ಕುಮಾರ ಉಪಾಧ್ಯಾಯ, ಜಿ.ಕೆ ಮಹಾಬಲೇಶ್ವರ ಭಟ್ ಕೊನೆತೂಟ,  ಈಶ್ವರ ಮಂಗಲ ಪ್ರಾಂತ ಹವ್ಯಕ ಮಹಾಸಭಾದ ಪದಾದಿಕಾರಿಗಳು, ಗುರಿಕ್ಕಾರರು, ಮಂಡಲದ ಪದಾದಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ
June 6, 2026
11:05 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್
ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
May 27, 2026
8:07 PM
by: ಮಿರರ್‌ ಡೆಸ್ಕ್
ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ
May 27, 2026
12:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror