ಸುಳ್ಯ: ಆಲೆಟ್ಟಿ ಗ್ರಾಮದ ಕುಂಭಕ್ಕೋಡ್ ವಲಿಯತುಲ್ಲಾಹಿ ಮಣವಾಟಿ ಬೀವಿ(ರ.ಅ) ದರ್ಗಾ ಶರೀಫ್ ಮತ್ತು ಬದ್ರೀಯಾ ಜಮಾಅತ್ ಕಮಿಟಿ ಇದರ ಅನಿವಾಸಿ ಘಟಕವಾದ ಕುಂಭಕ್ಕೋಡ್ ಜಮಾಅತ್ ಯು.ಎ.ಇ.ಸಮೀತಿ ವಾರ್ಷಿಕ ಮಹಾಸಭೆ ಮತ್ತು ಈದ್ ಸ್ನೇಹ ಕೂಟ ಕಾರ್ಯ ಕ್ರಮವು ಈದ್ ನಮಾಝ್ ಬಳಿಕ ಶಾರ್ಜಾ ಅಲ್ ಖಾನ್ ನಲ್ಲಿರುವ ಹನೀಫ್ ಕುಂಭಕ್ಕೋಡ್ ರವರ ವಸತಿಯಲ್ಲಿ ಜರುಗಿತು.
ಇಸ್ಮಾಯೀಲ್ ಮದನಿ ಏಣಾವರ ಅಧ್ಯಕ್ಷತೆ ವಹಿಸಿದ್ದರು.ಖಾದರ್ ಸಅದಿ ಏಣಾವರ ದುಅ ನೆರೆವೆರಿಸಿ ಕಾರ್ಯ ಕ್ರಮ ಉದ್ಘಾಟಿಸಿದರು.ಕಾರ್ಯದರ್ಶಿ ಇಲ್ಯಾಸ್ ವಾರ್ಷಿಕ ವರದಿಯ ಮತ್ತು ಲೆಕ್ಕ ಪತ್ರ ಮಂಡಿಸಿದರು.ಹನೀಫ್, ರಫೀಕ್ ಕೆ.ಇ,ಆಸೀಫ್, ಆಸೀಫ್ ಎಲಿಮಲೆ, ಆಸೀಫ್ ಪುಲಿಯಡಿ, ಇರ್ಷಾದ್ ಎಸ್.ಎ, ಲತೀಫ್ ಕೆ.ಎಚ್, ಅಶ್ರಫ್ ಕೆ.ಎಚ್,ಸಾಬೀತ್ ಮುಂತಾದವರು ಉಪಸ್ಥಿತರಿದ್ದರು.ಇಲ್ಯಾಸ್ ಎಸ್.ಎ ಸ್ವಾಗತಿಸಿ ಲತೀಫ್ ಸಅದಿ ವಂದಿಸಿದರು.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…