ಸುಳ್ಯ: ಆಲೆಟ್ಟಿ ಗ್ರಾಮದ ಕುಂಭಕ್ಕೋಡ್ ವಲಿಯತುಲ್ಲಾಹಿ ಮಣವಾಟಿ ಬೀವಿ(ರ.ಅ) ದರ್ಗಾ ಶರೀಫ್ ಮತ್ತು ಬದ್ರೀಯಾ ಜಮಾಅತ್ ಕಮಿಟಿ ಇದರ ಅನಿವಾಸಿ ಘಟಕವಾದ ಕುಂಭಕ್ಕೋಡ್ ಜಮಾಅತ್ ಯು.ಎ.ಇ.ಸಮೀತಿ ವಾರ್ಷಿಕ ಮಹಾಸಭೆ ಮತ್ತು ಈದ್ ಸ್ನೇಹ ಕೂಟ ಕಾರ್ಯ ಕ್ರಮವು ಈದ್ ನಮಾಝ್ ಬಳಿಕ ಶಾರ್ಜಾ ಅಲ್ ಖಾನ್ ನಲ್ಲಿರುವ ಹನೀಫ್ ಕುಂಭಕ್ಕೋಡ್ ರವರ ವಸತಿಯಲ್ಲಿ ಜರುಗಿತು.
ಇಸ್ಮಾಯೀಲ್ ಮದನಿ ಏಣಾವರ ಅಧ್ಯಕ್ಷತೆ ವಹಿಸಿದ್ದರು.ಖಾದರ್ ಸಅದಿ ಏಣಾವರ ದುಅ ನೆರೆವೆರಿಸಿ ಕಾರ್ಯ ಕ್ರಮ ಉದ್ಘಾಟಿಸಿದರು.ಕಾರ್ಯದರ್ಶಿ ಇಲ್ಯಾಸ್ ವಾರ್ಷಿಕ ವರದಿಯ ಮತ್ತು ಲೆಕ್ಕ ಪತ್ರ ಮಂಡಿಸಿದರು.ಹನೀಫ್, ರಫೀಕ್ ಕೆ.ಇ,ಆಸೀಫ್, ಆಸೀಫ್ ಎಲಿಮಲೆ, ಆಸೀಫ್ ಪುಲಿಯಡಿ, ಇರ್ಷಾದ್ ಎಸ್.ಎ, ಲತೀಫ್ ಕೆ.ಎಚ್, ಅಶ್ರಫ್ ಕೆ.ಎಚ್,ಸಾಬೀತ್ ಮುಂತಾದವರು ಉಪಸ್ಥಿತರಿದ್ದರು.ಇಲ್ಯಾಸ್ ಎಸ್.ಎ ಸ್ವಾಗತಿಸಿ ಲತೀಫ್ ಸಅದಿ ವಂದಿಸಿದರು.
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…