ಸುಳ್ಯ: ಆಲೆಟ್ಟಿ ಗ್ರಾಮದ ಕುಂಭಕ್ಕೋಡ್ ವಲಿಯತುಲ್ಲಾಹಿ ಮಣವಾಟಿ ಬೀವಿ(ರ.ಅ) ದರ್ಗಾ ಶರೀಫ್ ಮತ್ತು ಬದ್ರೀಯಾ ಜಮಾಅತ್ ಕಮಿಟಿ ಇದರ ಅನಿವಾಸಿ ಘಟಕವಾದ ಕುಂಭಕ್ಕೋಡ್ ಜಮಾಅತ್ ಯು.ಎ.ಇ.ಸಮೀತಿ ವಾರ್ಷಿಕ ಮಹಾಸಭೆ ಮತ್ತು ಈದ್ ಸ್ನೇಹ ಕೂಟ ಕಾರ್ಯ ಕ್ರಮವು ಈದ್ ನಮಾಝ್ ಬಳಿಕ ಶಾರ್ಜಾ ಅಲ್ ಖಾನ್ ನಲ್ಲಿರುವ ಹನೀಫ್ ಕುಂಭಕ್ಕೋಡ್ ರವರ ವಸತಿಯಲ್ಲಿ ಜರುಗಿತು.
ಇಸ್ಮಾಯೀಲ್ ಮದನಿ ಏಣಾವರ ಅಧ್ಯಕ್ಷತೆ ವಹಿಸಿದ್ದರು.ಖಾದರ್ ಸಅದಿ ಏಣಾವರ ದುಅ ನೆರೆವೆರಿಸಿ ಕಾರ್ಯ ಕ್ರಮ ಉದ್ಘಾಟಿಸಿದರು.ಕಾರ್ಯದರ್ಶಿ ಇಲ್ಯಾಸ್ ವಾರ್ಷಿಕ ವರದಿಯ ಮತ್ತು ಲೆಕ್ಕ ಪತ್ರ ಮಂಡಿಸಿದರು.ಹನೀಫ್, ರಫೀಕ್ ಕೆ.ಇ,ಆಸೀಫ್, ಆಸೀಫ್ ಎಲಿಮಲೆ, ಆಸೀಫ್ ಪುಲಿಯಡಿ, ಇರ್ಷಾದ್ ಎಸ್.ಎ, ಲತೀಫ್ ಕೆ.ಎಚ್, ಅಶ್ರಫ್ ಕೆ.ಎಚ್,ಸಾಬೀತ್ ಮುಂತಾದವರು ಉಪಸ್ಥಿತರಿದ್ದರು.ಇಲ್ಯಾಸ್ ಎಸ್.ಎ ಸ್ವಾಗತಿಸಿ ಲತೀಫ್ ಸಅದಿ ವಂದಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…