ಸುಳ್ಯ: ಆಲೆಟ್ಟಿ ಗ್ರಾಮದ ಕುಂಭಕ್ಕೋಡ್ ವಲಿಯತುಲ್ಲಾಹಿ ಮಣವಾಟಿ ಬೀವಿ(ರ.ಅ) ದರ್ಗಾ ಶರೀಫ್ ಮತ್ತು ಬದ್ರೀಯಾ ಜಮಾಅತ್ ಕಮಿಟಿ ಇದರ ಅನಿವಾಸಿ ಘಟಕವಾದ ಕುಂಭಕ್ಕೋಡ್ ಜಮಾಅತ್ ಯು.ಎ.ಇ.ಸಮೀತಿ ವಾರ್ಷಿಕ ಮಹಾಸಭೆ ಮತ್ತು ಈದ್ ಸ್ನೇಹ ಕೂಟ ಕಾರ್ಯ ಕ್ರಮವು ಈದ್ ನಮಾಝ್ ಬಳಿಕ ಶಾರ್ಜಾ ಅಲ್ ಖಾನ್ ನಲ್ಲಿರುವ ಹನೀಫ್ ಕುಂಭಕ್ಕೋಡ್ ರವರ ವಸತಿಯಲ್ಲಿ ಜರುಗಿತು.
ಇಸ್ಮಾಯೀಲ್ ಮದನಿ ಏಣಾವರ ಅಧ್ಯಕ್ಷತೆ ವಹಿಸಿದ್ದರು.ಖಾದರ್ ಸಅದಿ ಏಣಾವರ ದುಅ ನೆರೆವೆರಿಸಿ ಕಾರ್ಯ ಕ್ರಮ ಉದ್ಘಾಟಿಸಿದರು.ಕಾರ್ಯದರ್ಶಿ ಇಲ್ಯಾಸ್ ವಾರ್ಷಿಕ ವರದಿಯ ಮತ್ತು ಲೆಕ್ಕ ಪತ್ರ ಮಂಡಿಸಿದರು.ಹನೀಫ್, ರಫೀಕ್ ಕೆ.ಇ,ಆಸೀಫ್, ಆಸೀಫ್ ಎಲಿಮಲೆ, ಆಸೀಫ್ ಪುಲಿಯಡಿ, ಇರ್ಷಾದ್ ಎಸ್.ಎ, ಲತೀಫ್ ಕೆ.ಎಚ್, ಅಶ್ರಫ್ ಕೆ.ಎಚ್,ಸಾಬೀತ್ ಮುಂತಾದವರು ಉಪಸ್ಥಿತರಿದ್ದರು.ಇಲ್ಯಾಸ್ ಎಸ್.ಎ ಸ್ವಾಗತಿಸಿ ಲತೀಫ್ ಸಅದಿ ವಂದಿಸಿದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…