Advertisement
ಜಿಲ್ಲೆ

ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಜೀಣೋದ್ಧಾರ : ಸಮಾಲೋಚನಾ ಸಭೆ

Share

ಪುತ್ತೂರು: ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ನಿಧಿ ಸಂಚಯನ ಮತ್ತು ಮುಂದಿನ ಕೆಲಸ ಕಾರ್ಯಗಳ ಬಗ್ಗೆ ನಡೆದ ಸಮಾಲೋಚನಾ ಸಭೆ ಪುತ್ತೂರು ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

Advertisement
Advertisement

ಸಭೆಯ ಅಧ್ಯಕ್ಷತೆ ವಹಿಸಿದ್ದ ದ.ಕ.ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ನಲ್ಕ ಗೋಪಾಲಕೃಷ್ಣ ಆಚಾರ್, ಯೋಜನೆಗೆ ತಕ್ಕ ಹಾಗೆ ದೇವಸ್ಥಾನ ರೂಪಿಸುವ ಸಂದರ್ಭದಲ್ಲಿ ಈ ರೀತಿಯಲ್ಲಿ ಸಮಾಜದ ಪ್ರಮುಖರ ಸಮಾಲೋಚನೆ ಸಭೆಗಳು ಅಲ್ಲಲ್ಲಿ ನಡೆಯಬೇಕಾಗಿದೆ ಎಂದರು.

Advertisement

ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಬಾಲಕೃಷ್ಣ ಆಚಾರ್ಯ ಮರೋಳಿ ಮಾತನಾಡಿದರು.

ದ.ಕ.ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು , ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಧನಂಜಯ ಆಚಾರ್ಯ ಏನೆಕಲ್ಲು , ಗುರು ಸೇವಾ ಪರಿಷತ್ ಪುತ್ತೂರು ವಲಯ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಕೊಕ್ಕಡ , ಪುತ್ತೂರು ವಿಶ್ವಬ್ರಾಹ್ಮಣ ಸೇವಾ ಸಂಘದ ಕಾರ್ಯದರ್ಶಿ ಶ್ರೀಧರ ಆಚಾರ್ಯ ಕೊಕ್ಕಡ , ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ಉದಯಕುಮಾರ್ ಆಚಾರ್ಯ, ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಕಾರ್ಯಾಧ್ಯಕ್ಷೆ ಪ್ರಭಾಹರೀಶ್ ಆಚಾರ್ಯ ಮಾತನಾಡಿದರು.

Advertisement

ಕುಕ್ಕಟ್ಟೆ ಶ್ರೀ ಕಾಳಿಕಾ ಪರಮೇಶ್ವರಿ ಭದ್ರಕಾಳಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ ಇಳಂತಿಲ, ಪುತ್ತೂರು ವಿಶ್ವಕರ್ಮ ಯುವ ಸಮಾಜದ ಅಧ್ಯಕ್ಷ ಸುರೇಶ್ ಆಚಾರ್ಯ ಕಾಣಿಯೂರು, ಪುತ್ತೂರು ವಿಶ್ವಕರ್ಮ ಯುವ ಮಿಲನದ ಅಧ್ಯಕ್ಷ ವಸಂತ ಆಚಾರ್ಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಪಾಲ್ತಾಡಿ, ಪುತ್ತೂರು ವಿಶ್ವಕರ್ಮ ಮಹಿಳಾ ಮಂಡಳಿಯ ಅಧ್ಯಕ್ಷೆ ವಾಣಿ ನವೀನ್ ಆಚಾರ್ಯ, ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಸಲಹೆಗಾರ ಪ್ರಭಾಕರ ಆಚಾರ್ಯ, ಪ್ರಧಾನಕಾರ್ಯದರ್ಶಿ ಸಂಜೀವ ಆಚಾರ್ಯ, ವಿಶ್ವಕರ್ಮ ಮಹಿಳಾ ಮಂಡಳಿಯ ಸ್ಥಾಪಕಾಧ್ಯಕ್ಷೆ ಉಷಾಸದಾನಂದ ಆಚಾರ್ಯ ಸಲಹೆ ಸೂಚನೆ ನೀಡಿದರು.

ಬಾಲಕೃಷ್ಣ ಪುರೋಹಿತ್ ಕುಕ್ಕಟ್ಟೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

3 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

12 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago