ಕುಕ್ಕನ್ನೂರು ಜಾತ್ರೆಗೆ ಗೊನೆ ಮುಹೂರ್ತ

April 28, 2019
7:55 AM

ಜಾಲ್ಸೂರು: ಜಾಲ್ಸೂರು ಗ್ರಾಮದ ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಕಾಲಾವಧಿ ಜಾತ್ರೆಗೆ ಶುಕ್ರವಾರ ಗೊನೆಮುಹೂರ್ತ ನೆರವೇರಿತು.

Advertisement
Advertisement

ಮೇ 5 ಮತ್ತು 6 ರಂದು ದೈವಗಳ ನೇಮ ನಡೆಯಲಿದೆ. ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ, ನಿವೃತ್ತ ಪ್ರಧಾನ ಅರ್ಚಕ ನಾರಾಯಣ ರೈ ಕುಕ್ಕಂದೂರು, ರಾಧಾಕೃಷ್ಣ ಬಂಡಿಕೊಟ್ಟಿಗೆ, ಗಂಗಾಧರ ಗೌಡ ಮಾರಡ್ಕ, ಹುಲಿಮನೆ ಪುಟ್ಟಣ್ಣ ಗೌಡ,ಸತೀಶ್ ಕೊಮ್ಮೆಮನೆ, ಭಾಸ್ಕರ ಗೌಡ ಮುಂಗ್ಲಿಮನೆ ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group