ಜಾಲ್ಸೂರು: ಜಾಲ್ಸೂರು ಗ್ರಾಮದ ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಕಾಲಾವಧಿ ಜಾತ್ರೆಗೆ ಶುಕ್ರವಾರ ಗೊನೆಮುಹೂರ್ತ ನೆರವೇರಿತು.
ಮೇ 5 ಮತ್ತು 6 ರಂದು ದೈವಗಳ ನೇಮ ನಡೆಯಲಿದೆ. ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ, ನಿವೃತ್ತ ಪ್ರಧಾನ ಅರ್ಚಕ ನಾರಾಯಣ ರೈ ಕುಕ್ಕಂದೂರು, ರಾಧಾಕೃಷ್ಣ ಬಂಡಿಕೊಟ್ಟಿಗೆ, ಗಂಗಾಧರ ಗೌಡ ಮಾರಡ್ಕ, ಹುಲಿಮನೆ ಪುಟ್ಟಣ್ಣ ಗೌಡ,ಸತೀಶ್ ಕೊಮ್ಮೆಮನೆ, ಭಾಸ್ಕರ ಗೌಡ ಮುಂಗ್ಲಿಮನೆ ಉಪಸ್ಥಿತರಿದ್ದರು.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…