ಜಾಲ್ಸೂರು: ಜಾಲ್ಸೂರು ಗ್ರಾಮದ ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಕಾಲಾವಧಿ ಜಾತ್ರೆಗೆ ಶುಕ್ರವಾರ ಗೊನೆಮುಹೂರ್ತ ನೆರವೇರಿತು.
ಮೇ 5 ಮತ್ತು 6 ರಂದು ದೈವಗಳ ನೇಮ ನಡೆಯಲಿದೆ. ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ, ನಿವೃತ್ತ ಪ್ರಧಾನ ಅರ್ಚಕ ನಾರಾಯಣ ರೈ ಕುಕ್ಕಂದೂರು, ರಾಧಾಕೃಷ್ಣ ಬಂಡಿಕೊಟ್ಟಿಗೆ, ಗಂಗಾಧರ ಗೌಡ ಮಾರಡ್ಕ, ಹುಲಿಮನೆ ಪುಟ್ಟಣ್ಣ ಗೌಡ,ಸತೀಶ್ ಕೊಮ್ಮೆಮನೆ, ಭಾಸ್ಕರ ಗೌಡ ಮುಂಗ್ಲಿಮನೆ ಉಪಸ್ಥಿತರಿದ್ದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…