ಜಾಲ್ಸೂರು: ಜಾಲ್ಸೂರು ಗ್ರಾಮದ ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಕಾಲಾವಧಿ ಜಾತ್ರೆಗೆ ಶುಕ್ರವಾರ ಗೊನೆಮುಹೂರ್ತ ನೆರವೇರಿತು.
ಮೇ 5 ಮತ್ತು 6 ರಂದು ದೈವಗಳ ನೇಮ ನಡೆಯಲಿದೆ. ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ, ನಿವೃತ್ತ ಪ್ರಧಾನ ಅರ್ಚಕ ನಾರಾಯಣ ರೈ ಕುಕ್ಕಂದೂರು, ರಾಧಾಕೃಷ್ಣ ಬಂಡಿಕೊಟ್ಟಿಗೆ, ಗಂಗಾಧರ ಗೌಡ ಮಾರಡ್ಕ, ಹುಲಿಮನೆ ಪುಟ್ಟಣ್ಣ ಗೌಡ,ಸತೀಶ್ ಕೊಮ್ಮೆಮನೆ, ಭಾಸ್ಕರ ಗೌಡ ಮುಂಗ್ಲಿಮನೆ ಉಪಸ್ಥಿತರಿದ್ದರು.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…