ಜಾಲ್ಸೂರು: ಜಾಲ್ಸೂರು ಗ್ರಾಮದ ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಕಾಲಾವಧಿ ಜಾತ್ರೆಗೆ ಶುಕ್ರವಾರ ಗೊನೆಮುಹೂರ್ತ ನೆರವೇರಿತು.
ಮೇ 5 ಮತ್ತು 6 ರಂದು ದೈವಗಳ ನೇಮ ನಡೆಯಲಿದೆ. ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ, ನಿವೃತ್ತ ಪ್ರಧಾನ ಅರ್ಚಕ ನಾರಾಯಣ ರೈ ಕುಕ್ಕಂದೂರು, ರಾಧಾಕೃಷ್ಣ ಬಂಡಿಕೊಟ್ಟಿಗೆ, ಗಂಗಾಧರ ಗೌಡ ಮಾರಡ್ಕ, ಹುಲಿಮನೆ ಪುಟ್ಟಣ್ಣ ಗೌಡ,ಸತೀಶ್ ಕೊಮ್ಮೆಮನೆ, ಭಾಸ್ಕರ ಗೌಡ ಮುಂಗ್ಲಿಮನೆ ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…