ಜಾಲ್ಸೂರು: ಜಾಲ್ಸೂರು ಗ್ರಾಮದ ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಕಾಲಾವಧಿ ಜಾತ್ರೆಗೆ ಶುಕ್ರವಾರ ಗೊನೆಮುಹೂರ್ತ ನೆರವೇರಿತು.
ಮೇ 5 ಮತ್ತು 6 ರಂದು ದೈವಗಳ ನೇಮ ನಡೆಯಲಿದೆ. ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ, ನಿವೃತ್ತ ಪ್ರಧಾನ ಅರ್ಚಕ ನಾರಾಯಣ ರೈ ಕುಕ್ಕಂದೂರು, ರಾಧಾಕೃಷ್ಣ ಬಂಡಿಕೊಟ್ಟಿಗೆ, ಗಂಗಾಧರ ಗೌಡ ಮಾರಡ್ಕ, ಹುಲಿಮನೆ ಪುಟ್ಟಣ್ಣ ಗೌಡ,ಸತೀಶ್ ಕೊಮ್ಮೆಮನೆ, ಭಾಸ್ಕರ ಗೌಡ ಮುಂಗ್ಲಿಮನೆ ಉಪಸ್ಥಿತರಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…