ಜಾಲ್ಸೂರು: ಜಾಲ್ಸೂರು ಗ್ರಾಮದ ಕುಕ್ಕನ್ನೂರು ಕಿನ್ನಿಮಾಣಿ ಪೂಮಾಣಿ ದೈವಸ್ಥಾನದಲ್ಲಿ ಕಾಲಾವಧಿ ಕಾಲಾವಧಿ ಜಾತ್ರೆಗೆ ಶುಕ್ರವಾರ ಗೊನೆಮುಹೂರ್ತ ನೆರವೇರಿತು.
ಮೇ 5 ಮತ್ತು 6 ರಂದು ದೈವಗಳ ನೇಮ ನಡೆಯಲಿದೆ. ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಗೌಡ ನಡುಬೆಟ್ಟು, ಪ್ರಧಾನ ಅರ್ಚಕ ಸುಭಾಷ್ ರೈ, ನಿವೃತ್ತ ಪ್ರಧಾನ ಅರ್ಚಕ ನಾರಾಯಣ ರೈ ಕುಕ್ಕಂದೂರು, ರಾಧಾಕೃಷ್ಣ ಬಂಡಿಕೊಟ್ಟಿಗೆ, ಗಂಗಾಧರ ಗೌಡ ಮಾರಡ್ಕ, ಹುಲಿಮನೆ ಪುಟ್ಟಣ್ಣ ಗೌಡ,ಸತೀಶ್ ಕೊಮ್ಮೆಮನೆ, ಭಾಸ್ಕರ ಗೌಡ ಮುಂಗ್ಲಿಮನೆ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…