ಬೆಳ್ಳಾರೆ: ಕುಕ್ಕುಜಡ್ಕ ಒಕ್ಕೂಟದ ದೊಡ್ಡಹಿತ್ಲು ನಿವಾಸಿ ಕೃಷ್ಣಪ್ಪ ಗೌಡರ ಮಗ ಲಕ್ಷಣ ಗೌಡರು ಮರದಿಂದ ಆಯತಪ್ಪಿ ಬಿದ್ದು ಕಳೆದ 10ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಬಾಹುಬಲಿ ಮಹಾಮಸ್ತಕಾಭಿಷೇಕದ ನೆನಪಿಗಾಗಿ ಪೂಜ್ಯ ಖಾವಂದರು ಆರಂಭಿಸಿದ್ದ ಜನಚೇತನ ಯೋಜನೆಯಡಿಯಲ್ಲಿ ಲಕ್ಷ್ಮಣ ಗೌಡರಿಗೆ ವಾಟರ್ ಬೆಡ್ ನ್ನು ನೀಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಾಟರ್ ಬೆಡ್ ನ್ನು ಲಕ್ಷ್ಮಣ ಗೌಡ ಅವರ ಕುಟುಂಬಕ್ಕೆ ಹಸ್ತಾಂತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ ರೈ, ಊರಿನ ಹಿರಿಯ ವೆಂಕಟ್ರಮಣ ಇಟ್ಟಿಗುಂಡಿ, ವಲಯ ಮೇಲ್ವಿಚಾರಕ ಮುರಳೀಧರ ಎ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ, ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…