ಬೆಳ್ಳಾರೆ: ಕುಕ್ಕುಜಡ್ಕ ಒಕ್ಕೂಟದ ದೊಡ್ಡಹಿತ್ಲು ನಿವಾಸಿ ಕೃಷ್ಣಪ್ಪ ಗೌಡರ ಮಗ ಲಕ್ಷಣ ಗೌಡರು ಮರದಿಂದ ಆಯತಪ್ಪಿ ಬಿದ್ದು ಕಳೆದ 10ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಬಾಹುಬಲಿ ಮಹಾಮಸ್ತಕಾಭಿಷೇಕದ ನೆನಪಿಗಾಗಿ ಪೂಜ್ಯ ಖಾವಂದರು ಆರಂಭಿಸಿದ್ದ ಜನಚೇತನ ಯೋಜನೆಯಡಿಯಲ್ಲಿ ಲಕ್ಷ್ಮಣ ಗೌಡರಿಗೆ ವಾಟರ್ ಬೆಡ್ ನ್ನು ನೀಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಾಟರ್ ಬೆಡ್ ನ್ನು ಲಕ್ಷ್ಮಣ ಗೌಡ ಅವರ ಕುಟುಂಬಕ್ಕೆ ಹಸ್ತಾಂತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ ರೈ, ಊರಿನ ಹಿರಿಯ ವೆಂಕಟ್ರಮಣ ಇಟ್ಟಿಗುಂಡಿ, ವಲಯ ಮೇಲ್ವಿಚಾರಕ ಮುರಳೀಧರ ಎ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ, ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ ವ್ಯಾಪಕವಾಗಿ ಮಳೆಯಾಗಲಿದೆ…
ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490