Advertisement
ಸುದ್ದಿಗಳು

ಕುಕ್ಕುಜಡ್ಕ: ವಾಟರ್ ಬೆಡ್ ವಿತರಣೆ

Share

ಬೆಳ್ಳಾರೆ: ಕುಕ್ಕುಜಡ್ಕ ಒಕ್ಕೂಟದ ದೊಡ್ಡಹಿತ್ಲು ನಿವಾಸಿ ಕೃಷ್ಣಪ್ಪ ಗೌಡರ ಮಗ ಲಕ್ಷಣ ಗೌಡರು ಮರದಿಂದ ಆಯತಪ್ಪಿ ಬಿದ್ದು ಕಳೆದ 10ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಬಾಹುಬಲಿ ಮಹಾಮಸ್ತಕಾಭಿಷೇಕದ ನೆನಪಿಗಾಗಿ ಪೂಜ್ಯ ಖಾವಂದರು ಆರಂಭಿಸಿದ್ದ ಜನಚೇತನ ಯೋಜನೆಯಡಿಯಲ್ಲಿ ಲಕ್ಷ್ಮಣ ಗೌಡರಿಗೆ ವಾಟರ್ ಬೆಡ್ ನ್ನು ನೀಡಲಾಯಿತು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಾಟರ್ ಬೆಡ್ ನ್ನು ಲಕ್ಷ್ಮಣ ಗೌಡ ಅವರ ಕುಟುಂಬಕ್ಕೆ ಹಸ್ತಾಂತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ ರೈ, ಊರಿನ ಹಿರಿಯ ವೆಂಕಟ್ರಮಣ ಇಟ್ಟಿಗುಂಡಿ, ವಲಯ ಮೇಲ್ವಿಚಾರಕ ಮುರಳೀಧರ ಎ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ, ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

1 hour ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

3 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

4 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago