ಬೆಳ್ಳಾರೆ: ಕುಕ್ಕುಜಡ್ಕ ಒಕ್ಕೂಟದ ದೊಡ್ಡಹಿತ್ಲು ನಿವಾಸಿ ಕೃಷ್ಣಪ್ಪ ಗೌಡರ ಮಗ ಲಕ್ಷಣ ಗೌಡರು ಮರದಿಂದ ಆಯತಪ್ಪಿ ಬಿದ್ದು ಕಳೆದ 10ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಬಾಹುಬಲಿ ಮಹಾಮಸ್ತಕಾಭಿಷೇಕದ ನೆನಪಿಗಾಗಿ ಪೂಜ್ಯ ಖಾವಂದರು ಆರಂಭಿಸಿದ್ದ ಜನಚೇತನ ಯೋಜನೆಯಡಿಯಲ್ಲಿ ಲಕ್ಷ್ಮಣ ಗೌಡರಿಗೆ ವಾಟರ್ ಬೆಡ್ ನ್ನು ನೀಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಾಟರ್ ಬೆಡ್ ನ್ನು ಲಕ್ಷ್ಮಣ ಗೌಡ ಅವರ ಕುಟುಂಬಕ್ಕೆ ಹಸ್ತಾಂತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ ರೈ, ಊರಿನ ಹಿರಿಯ ವೆಂಕಟ್ರಮಣ ಇಟ್ಟಿಗುಂಡಿ, ವಲಯ ಮೇಲ್ವಿಚಾರಕ ಮುರಳೀಧರ ಎ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ, ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…