ಬೆಳ್ಳಾರೆ: ಕುಕ್ಕುಜಡ್ಕ ಒಕ್ಕೂಟದ ದೊಡ್ಡಹಿತ್ಲು ನಿವಾಸಿ ಕೃಷ್ಣಪ್ಪ ಗೌಡರ ಮಗ ಲಕ್ಷಣ ಗೌಡರು ಮರದಿಂದ ಆಯತಪ್ಪಿ ಬಿದ್ದು ಕಳೆದ 10ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಬಾಹುಬಲಿ ಮಹಾಮಸ್ತಕಾಭಿಷೇಕದ ನೆನಪಿಗಾಗಿ ಪೂಜ್ಯ ಖಾವಂದರು ಆರಂಭಿಸಿದ್ದ ಜನಚೇತನ ಯೋಜನೆಯಡಿಯಲ್ಲಿ ಲಕ್ಷ್ಮಣ ಗೌಡರಿಗೆ ವಾಟರ್ ಬೆಡ್ ನ್ನು ನೀಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಾಟರ್ ಬೆಡ್ ನ್ನು ಲಕ್ಷ್ಮಣ ಗೌಡ ಅವರ ಕುಟುಂಬಕ್ಕೆ ಹಸ್ತಾಂತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ ರೈ, ಊರಿನ ಹಿರಿಯ ವೆಂಕಟ್ರಮಣ ಇಟ್ಟಿಗುಂಡಿ, ವಲಯ ಮೇಲ್ವಿಚಾರಕ ಮುರಳೀಧರ ಎ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ, ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…