ಬೆಳ್ಳಾರೆ: ಕುಕ್ಕುಜಡ್ಕ ಒಕ್ಕೂಟದ ದೊಡ್ಡಹಿತ್ಲು ನಿವಾಸಿ ಕೃಷ್ಣಪ್ಪ ಗೌಡರ ಮಗ ಲಕ್ಷಣ ಗೌಡರು ಮರದಿಂದ ಆಯತಪ್ಪಿ ಬಿದ್ದು ಕಳೆದ 10ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಬಾಹುಬಲಿ ಮಹಾಮಸ್ತಕಾಭಿಷೇಕದ ನೆನಪಿಗಾಗಿ ಪೂಜ್ಯ ಖಾವಂದರು ಆರಂಭಿಸಿದ್ದ ಜನಚೇತನ ಯೋಜನೆಯಡಿಯಲ್ಲಿ ಲಕ್ಷ್ಮಣ ಗೌಡರಿಗೆ ವಾಟರ್ ಬೆಡ್ ನ್ನು ನೀಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ವಾಟರ್ ಬೆಡ್ ನ್ನು ಲಕ್ಷ್ಮಣ ಗೌಡ ಅವರ ಕುಟುಂಬಕ್ಕೆ ಹಸ್ತಾಂತರಿಸಿದರು. ತಾಲೂಕು ಯೋಜನಾಧಿಕಾರಿ ಸಂತೋಷ್ ರೈ, ಊರಿನ ಹಿರಿಯ ವೆಂಕಟ್ರಮಣ ಇಟ್ಟಿಗುಂಡಿ, ವಲಯ ಮೇಲ್ವಿಚಾರಕ ಮುರಳೀಧರ ಎ, ಕುಕ್ಕುಜಡ್ಕ ಒಕ್ಕೂಟದ ಅಧ್ಯಕ್ಷ ಸುಬ್ರಾಯ ನಾಯ್ಕ, ಪೈಲಾರು ಒಕ್ಕೂಟದ ಅಧ್ಯಕ್ಷ ನಾರಾಯಣ ಕೋಡ್ತುಗುಳಿ, ಸೇವಾಪ್ರತಿನಿಧಿ ಗಾಯತ್ರಿ ಉಪಸ್ಥಿತರಿದ್ದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…