Advertisement
ಸುದ್ದಿಗಳು

ಕುಕ್ಕೆಯಲ್ಲಿ ತಪ್ಪಿದ ಬೆಂಕಿ ಅವಘಡ : ಅಂಗಿಯನ್ನೇ ರಕ್ಷಣಾ ಕಾರ್ಯದಲ್ಲಿ ಬಳಸಿದ ಗ್ರಾಪಂ ಸದಸ್ಯ

Share

ಸುಬ್ರಹ್ಮಣ್ಯ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭೋಜನ ಶಾಲೆಯಲ್ಲಿ ಹುರಿದಿಟ್ಟ ಮಸಾಲೆ ಕಟಾರದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಸಾರ್ವಜನಿಕರು,  ಗ್ರಾಪಂ ಸದಸ್ಯರೊಬ್ಬರು ಸೇರಿದಂತೆ ಸ್ಥಳೀಯ ಭಕ್ತಾದಿಗಳ ಕರ್ತವ್ಯ ಪ್ರಜ್ಞೆ ಅನಾಹುತ ತಪ್ಪಿಸಿತು.

Advertisement
Advertisement
Advertisement
Advertisement

ಆದದ್ದು ಏನು ?

Advertisement

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಭೋಜನಶಾಲೆಯಲ್ಲಿ ಹುರಿದಿಟ್ಟ ಮಸಾಲೆ ಕಟಾರದಲ್ಲಿ ತಡರಾತ್ರಿ  ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿತು. ಹೊತ್ತಿಕೊಂಡ ಬೆಂಕಿ ಬಳಿಯೇ ಸುಮಾರು ತುಂಬಿದ 30 ಕ್ಕೂ ಅಧಿಕ  ಗ್ಯಾಸ್ ಸಿಲಿಂಡರ್ ಕೂಡಾ ಇತ್ತು. ಅಪಾಯವನ್ನು ಅರಿತ ಸ್ಥಳೀಯರು ಜಾಗೃತರಾದರು.

ಭೋಜನಶಾಲೆಯಲ್ಲಿ ಬೆಂಕಿ ಗಮನಿಸಿದ ಸ್ಥಳೀಯರೊಬ್ಬರು ರಮೇಶ ಎನ್ನುವವರಿಗೆ ಕರೆ ಮಾಡಿದರು. ಈ ಸಂದರ್ಭ  ಸಮೀಪದ  ನೂಚಿಲದಲ್ಲಿ  ದೈವದ ನೇಮದಲ್ಲಿದ್ದ ಅವರು ಇತರರಿಗೂ ಮಾಹಿತಿ ನೀಡಿದರು. ತಕ್ಷಣವೇ ಅಲ್ಲಿದ್ದ ಸುಮಾರು 600 ರಷ್ಟು ಮಂದಿ  ದೇವಸ್ಥಾನದ ಭೋಜನ ಶಾಲೆಗೆ ಬಂದು ಬೆಂಕಿ ನಂದಿಸಿದರು. ಬಳಿಕ ಮಸಾಲೆ ಸಹಿತ ಭೋಜನಶಾಲೆಯಿಂದ ಹೊರಗೆ ತಂದು ಭೋಜನ ಶಾಲೆಯನ್ನು ಸ್ವಚ್ಛಗೊಳಿಸಲಾಯಿತು.

Advertisement

 ಬೆಂಕಿ ಹಿಡಿದ ಕಠಾರವನ್ನು ನಂದಿಸಲು ತಕ್ಷಣವೇ ಬಟ್ಟೆ ಸಿಗದೆ ಇದ್ದಾಗ ಗ್ರಾ.ಪಂ ಸದಸ್ಯ ಮಣಿಕಂಠ ಎಂಬವರು ಧರಿಸಿದ ಅಂಗಿ ಕಳಚಿ ಅದರ ಸಹಾಯದಿಂದ ಕಠಾರವನ್ನು ಹೊರಹಾಕಿದರು.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

6 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

7 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

7 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

15 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

15 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

16 hours ago