ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಅಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಸಮಾರಂಭವು ಸುಬ್ರಹ್ಮಣ್ಯ ರಾಜೀವಗಾಂಧಿ ಸಭಾಂಗಣದಲ್ಲಿ ನಡೆಯಿತು.
ಸಂಘದ ಗೌರವಾಧ್ಯಕ್ಷ ಉಮೇಶ್ ಕೆ.ಎನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಕಲಾವಿದ ಯಜ್ಞೇಶ್ ಆಚಾರ್ಯ ಸುಬ್ರಹ್ಮಣ್ಯ ಠಾಣೆಯ ಉಪಠಾಣಾಧಿಕಾರಿ ಚಂದಪ್ಪ, ಗ್ರಾ.ಪಂ ಸದಸ್ಯ ಹರೀಶ್ ಇಂಜಾಡಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ನೂತನ ಅಧ್ಯಕ್ಷ ಪುಟ್ಟಣ್ಣ ಕೆ.ಜಿ, ಕಾರ್ಯದರ್ಶಿ ಶೇಷಕುಮಾರ್ ಶೆಟ್ಟಿ, ಹಾಗೂ ನಿರ್ಗಮನ ಅಧ್ಯಕ್ಷ ಮಹಾಬಲ ರೈ, ಕಾರ್ಯದರ್ಶಿ ಸುಕುಮಾರ ಆರ್,ವಿ ಇದ್ದರು.
ಆದರ್ಶ ಸ್ವಾಗತಿಸಿ, ನವೀನ್ ಶೆಟ್ಟಿ ವಂದಿಸಿದರು. ಉಮೇಶ್ ದೇವರಗದ್ದೆ ಕಾರ್ಯಕ್ರಮ ನಿರೂಪಿದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…