ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಅಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪದಗ್ರಹಣ ಸಮಾರಂಭವು ಸುಬ್ರಹ್ಮಣ್ಯ ರಾಜೀವಗಾಂಧಿ ಸಭಾಂಗಣದಲ್ಲಿ ನಡೆಯಿತು.
ಸಂಘದ ಗೌರವಾಧ್ಯಕ್ಷ ಉಮೇಶ್ ಕೆ.ಎನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ರಾಜೇಶ್ ಎನ್ ಎಸ್, ಕಲಾವಿದ ಯಜ್ಞೇಶ್ ಆಚಾರ್ಯ ಸುಬ್ರಹ್ಮಣ್ಯ ಠಾಣೆಯ ಉಪಠಾಣಾಧಿಕಾರಿ ಚಂದಪ್ಪ, ಗ್ರಾ.ಪಂ ಸದಸ್ಯ ಹರೀಶ್ ಇಂಜಾಡಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ನೂತನ ಅಧ್ಯಕ್ಷ ಪುಟ್ಟಣ್ಣ ಕೆ.ಜಿ, ಕಾರ್ಯದರ್ಶಿ ಶೇಷಕುಮಾರ್ ಶೆಟ್ಟಿ, ಹಾಗೂ ನಿರ್ಗಮನ ಅಧ್ಯಕ್ಷ ಮಹಾಬಲ ರೈ, ಕಾರ್ಯದರ್ಶಿ ಸುಕುಮಾರ ಆರ್,ವಿ ಇದ್ದರು.
ಆದರ್ಶ ಸ್ವಾಗತಿಸಿ, ನವೀನ್ ಶೆಟ್ಟಿ ವಂದಿಸಿದರು. ಉಮೇಶ್ ದೇವರಗದ್ದೆ ಕಾರ್ಯಕ್ರಮ ನಿರೂಪಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…