ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನದ ತೀರ್ಥ ಶಂಖ ಸಮರ್ಪಣೆ

October 4, 2019
6:53 PM

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಚಿನ್ನ ಆವೃತವಾದ ತೀರ್ಥ ಶಂಖವನ್ನು  ಶಿವರಾಮ ಬೆಂಗಳೂರು ಎಂಬವರು ಸಮರ್ಪಣೆ ಮಾಡಿದರು. ಇದರ ಮೌಲ್ಯ ಸುಮಾರು 8.5 ಲಕ್ಷವಾಗಿದೆ. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement

 

 

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |
April 17, 2024
2:45 PM
by: The Rural Mirror ಸುದ್ದಿಜಾಲ
ಅಯೋಧ್ಯೆ ಬಾಲರಾಮನಿಗೆ ಮೊದಲ ರಾಮನವಮಿ | 19 ಗಂಟೆ ಭಕ್ತರಿಗೆ ದರ್ಶನ ಭಾಗ್ಯ, VIP ಗಳಿಗೆ ನೋ ಎಂಟ್ರಿ | ದೂರದರ್ಶನದಲ್ಲಿ ರಾಮ ನವಮಿ ಆಚರಣೆಯ ನೇರಪ್ರಸಾರ |
April 16, 2024
2:16 PM
by: The Rural Mirror ಸುದ್ದಿಜಾಲ
ಕಾಶಿ, ಉತ್ತರ ಪ್ರದೇಶದ ಮರದ ಕಲಾ ಉದ್ಯಮಕ್ಕೆ ಹೆಚ್ಚಿದ ಬೇಡಿಕೆ | ಮರದಿಂದ ಕೆತ್ತಿದ ರಾಮಮಂದಿರಕ್ಕೆ ಮುಸ್ಲಿಂ ದೇಶದಿಂದಲೂ ಡಿಮ್ಯಾಂಡ್‌..!
April 13, 2024
2:41 PM
by: The Rural Mirror ಸುದ್ದಿಜಾಲ
ಎಲ್ಲೆಲ್ಲೂ ಯುಗಾದಿ ಹಬ್ಬದ ಸಂಭ್ರಮ | ವರ್ಷದ ಆದಿ ಪರ್ವವಾದ ಯುಗಾದಿಯಂದು ಚಂದ್ರ ದರ್ಶನ | ಏನಿದರ ಮಹತ್ವ?
April 8, 2024
11:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror