ಕುಕ್ಕೆ ಸುಬ್ಬಪ್ಪನ ಕಾಣಿಕೆ ಹುಂಡಿಗೆ ಕೈ ಹಾಕಿ ಸಿಕ್ಕಿ ಬಿದ್ದ ಭೂಪ..!

May 17, 2019
11:00 PM

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದಲ್ಲಿ ದೇಗುಲದ ಕಾಣಿಕೆ ಹುಂಡಿಯಿಂದ ಕಳ್ಳತನ ಮಾಡುತಿದ್ದ ತುಮಕೂರು ಮೂಲದ ತಿಪಟೂರು ಅಶ್ವಿನ್ (20) ಎಂಬಾತ  ಶುಕ್ರವಾರ ಸಿಕ್ಕಿಬಿದ್ದಿದ್ದಾನೆ.

Advertisement
Advertisement
Advertisement

ಗುರುವಾರ ರಾತ್ರಿ  ದೇಗುಲದ ಒಳಾಂಗಣದಲ್ಲಿ ಅನುಮಾಸ್ಪದವಾಗಿ ಓಡಾಡುತ್ತಿದ್ದ ಅಶ್ವಿನ್ ಬಗ್ಗೆ ದೇಗುಲದ ಸೆಕ್ಯೂರಿಟಿಯಲ್ಲಿದ್ದವರ ಗಮನಕ್ಕೆ ಬಂದಿದೆ. ನಂತರ ಗಮನಿಸಿದಾಗ ಕುಕ್ಕೆಲಿಂಗ ಗುಡಿಯ ಎದುರಿನ ಹುಂಡಿಗೆ ಭಕ್ತರು ಹಾಕಿದ ಕಾಣಿಕೆ ಹುಂಡಿಯ ಮೇಲ್ಭಾಗದಿಂದ ಹಣ ತೆಗೆದು ಕಿಸೆಯಲ್ಲಿ ತುಂಬಿಸಿಕೊಳ್ಳುತಿದ್ದ. ಇದೇ ರೀತಿ ಎಲ್ಲ ಕಾಣಿಕೆ ಹುಂಡಿಗಳಿಂದ ಕಳವು ಮಾಡುತ್ತಿರುವುದು ಬಳಿಕ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಗೊತ್ತಾಗಿದೆ.

Advertisement

ದೇಗುಲದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಚ್ ರವೀಂದ್ರ ಅವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಿಸಿದ್ದಾರೆ. ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈಗ ನ್ಯಾಯಾಂಗ ಅಶ್ವಿನ್ ಬಂಧನದಲ್ಲಿದ್ದಾನೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ರಾಜ್ಯಾದ್ಯಂತ ಒಟ್ಟು 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ |
March 23, 2024
11:10 PM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದಲ್ಲೂ ಗೋಹತ್ಯೆ…!? | ವೈರಲ್‌ ಆಯ್ತು ವಿಡಿಯೋ… | ಕೊಲ್ಲಮೊಗ್ರದಲ್ಲಿ ನಕ್ಸಲ್‌ ಸದ್ದಿನ ಜೊತೆಗೆ ಗೋಹತ್ಯೆಯ ಸದ್ದು…!
March 19, 2024
7:31 PM
by: ದ ರೂರಲ್ ಮಿರರ್.ಕಾಂ
ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ…..!
March 12, 2024
11:36 AM
by: ವಿವೇಕಾನಂದ ಎಚ್‌ ಕೆ
ಇವರನ್ನು ಬಿಸಿ ಬಿಸಿ ಎಣ್ಣೆಯಲ್ಲಿ ಕರಿದರಷ್ಟೇ ಸಾವಿರ ಸಾವಿರ ಹೆಣ್ಣು ಭ್ರೂಣಗಳಿಗೆ ಸಮಾಧಾನ | ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ ಪಾಪಿಗಳು |
November 28, 2023
1:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror